9:08 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು