2:55 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು