1:13 PM Tuesday1 - April 2025
ಬ್ರೇಕಿಂಗ್ ನ್ಯೂಸ್
ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ…

ಇತ್ತೀಚಿನ ಸುದ್ದಿ

ಡೋಲ್ಪಿ ಡಿಸೋಜ ನಿರ್ಮಾಣದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಶರವು ದೇವಸ್ಥಾನದಲ್ಲಿ ಮುಹೂರ್ತ

02/11/2024, 11:33

ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.


ಶರವು ರಾಘವೇಂದ್ರ ಶಾಸ್ತ್ರಿ ಸಿನಿಮಾಕ್ಕೆ ಕ್ಲಾಪ್ ಮಾಡಿದರು.
ನಟ ವಿನೀತ್ ಕುಮಾರ್, ನಟಿ ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ನಿರ್ದೇಶಕ ರಂಜಿತ್ ಸಿ ಬಜಾಲ್, ನಿರ್ಮಾಪಕ ಡೋಲ್ಪಿ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತ ಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ. ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು