10:31 PM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ

19/09/2024, 18:14

ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್‌ನ ಮಾಜಿ ಜಿಲ್ಲಾ ಅಧ್ಯಕ್ಷ ಧೀಕ್ಷಿತ್ ವಿ.ಶೆಟ್ಟಿ, ವಿಎಚ್‌ಪಿ ಭಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ Zee ಕನ್ನಡ ಸರಿಗಮಪ ಖ್ಯಾತಿಯ ಕರಾವಳಿಯ ಗಾನ ಕೋಗಿಲೆ ಸಮನ್ವಿ ರೈ ಪುತ್ತೂರು, ಹಾಸ್ಯ ಕಲಾವಿದ ಉತ್ಸವ್ ವಾಮಂಜೂರ್, ಬಾಲ ಪ್ರತಿಭೆ ಸಾನ್ವಿ ಭಟ್ ಚಿತ್ರಾಪುರ, ಖ್ಯಾತ ಸಾಹಿತಿ ಜಿ.ಎಸ್.ಗುರುಪುರ ಇವರಿಗೆ ಸನ್ಮಾನಿಸಲಾಯಿತು.

ದೋಸ್ತಿಲು ಕುಡ್ಲದ ಸದಸ್ಯರು ಹರ್ಷಿತ್ ಕೊಂಡಾಣ, ಅವಿನಾಶ್ ಬಿಕರ್ನಕಟ್ಟೆ, ಶ್ರೀಶಾಂತ್ ಆಕಾಶ್ ಭವನ, ಶ್ರೇಯಸ್ ಮಾಲೆಮಾರ್,
ಪ್ರಜ್ವಲ್ ಎಂ ಶೆಟ್ಟಿಗಾರ್ ಆಕಾಶ್ ಭವನ ಮತ್ತಿತರರು ಇದ್ದರು. ದೀಪಕ್ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಕುರಲ್ ಕಲಾವಿದರು ಬೆದ್ರ ಇವರಿಂದ ಯೇರ್ ತುಳು ಹಾಸ್ಯಮಯಾ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು