7:10 PM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ

19/09/2024, 18:14

ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್‌ನ ಮಾಜಿ ಜಿಲ್ಲಾ ಅಧ್ಯಕ್ಷ ಧೀಕ್ಷಿತ್ ವಿ.ಶೆಟ್ಟಿ, ವಿಎಚ್‌ಪಿ ಭಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ Zee ಕನ್ನಡ ಸರಿಗಮಪ ಖ್ಯಾತಿಯ ಕರಾವಳಿಯ ಗಾನ ಕೋಗಿಲೆ ಸಮನ್ವಿ ರೈ ಪುತ್ತೂರು, ಹಾಸ್ಯ ಕಲಾವಿದ ಉತ್ಸವ್ ವಾಮಂಜೂರ್, ಬಾಲ ಪ್ರತಿಭೆ ಸಾನ್ವಿ ಭಟ್ ಚಿತ್ರಾಪುರ, ಖ್ಯಾತ ಸಾಹಿತಿ ಜಿ.ಎಸ್.ಗುರುಪುರ ಇವರಿಗೆ ಸನ್ಮಾನಿಸಲಾಯಿತು.

ದೋಸ್ತಿಲು ಕುಡ್ಲದ ಸದಸ್ಯರು ಹರ್ಷಿತ್ ಕೊಂಡಾಣ, ಅವಿನಾಶ್ ಬಿಕರ್ನಕಟ್ಟೆ, ಶ್ರೀಶಾಂತ್ ಆಕಾಶ್ ಭವನ, ಶ್ರೇಯಸ್ ಮಾಲೆಮಾರ್,
ಪ್ರಜ್ವಲ್ ಎಂ ಶೆಟ್ಟಿಗಾರ್ ಆಕಾಶ್ ಭವನ ಮತ್ತಿತರರು ಇದ್ದರು. ದೀಪಕ್ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಕುರಲ್ ಕಲಾವಿದರು ಬೆದ್ರ ಇವರಿಂದ ಯೇರ್ ತುಳು ಹಾಸ್ಯಮಯಾ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು