4:18 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ

19/09/2024, 18:14

ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್‌ನ ಮಾಜಿ ಜಿಲ್ಲಾ ಅಧ್ಯಕ್ಷ ಧೀಕ್ಷಿತ್ ವಿ.ಶೆಟ್ಟಿ, ವಿಎಚ್‌ಪಿ ಭಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ Zee ಕನ್ನಡ ಸರಿಗಮಪ ಖ್ಯಾತಿಯ ಕರಾವಳಿಯ ಗಾನ ಕೋಗಿಲೆ ಸಮನ್ವಿ ರೈ ಪುತ್ತೂರು, ಹಾಸ್ಯ ಕಲಾವಿದ ಉತ್ಸವ್ ವಾಮಂಜೂರ್, ಬಾಲ ಪ್ರತಿಭೆ ಸಾನ್ವಿ ಭಟ್ ಚಿತ್ರಾಪುರ, ಖ್ಯಾತ ಸಾಹಿತಿ ಜಿ.ಎಸ್.ಗುರುಪುರ ಇವರಿಗೆ ಸನ್ಮಾನಿಸಲಾಯಿತು.

ದೋಸ್ತಿಲು ಕುಡ್ಲದ ಸದಸ್ಯರು ಹರ್ಷಿತ್ ಕೊಂಡಾಣ, ಅವಿನಾಶ್ ಬಿಕರ್ನಕಟ್ಟೆ, ಶ್ರೀಶಾಂತ್ ಆಕಾಶ್ ಭವನ, ಶ್ರೇಯಸ್ ಮಾಲೆಮಾರ್,
ಪ್ರಜ್ವಲ್ ಎಂ ಶೆಟ್ಟಿಗಾರ್ ಆಕಾಶ್ ಭವನ ಮತ್ತಿತರರು ಇದ್ದರು. ದೀಪಕ್ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಕುರಲ್ ಕಲಾವಿದರು ಬೆದ್ರ ಇವರಿಂದ ಯೇರ್ ತುಳು ಹಾಸ್ಯಮಯಾ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು