2:38 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ

19/09/2024, 18:14

ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್‌ನ ಮಾಜಿ ಜಿಲ್ಲಾ ಅಧ್ಯಕ್ಷ ಧೀಕ್ಷಿತ್ ವಿ.ಶೆಟ್ಟಿ, ವಿಎಚ್‌ಪಿ ಭಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ Zee ಕನ್ನಡ ಸರಿಗಮಪ ಖ್ಯಾತಿಯ ಕರಾವಳಿಯ ಗಾನ ಕೋಗಿಲೆ ಸಮನ್ವಿ ರೈ ಪುತ್ತೂರು, ಹಾಸ್ಯ ಕಲಾವಿದ ಉತ್ಸವ್ ವಾಮಂಜೂರ್, ಬಾಲ ಪ್ರತಿಭೆ ಸಾನ್ವಿ ಭಟ್ ಚಿತ್ರಾಪುರ, ಖ್ಯಾತ ಸಾಹಿತಿ ಜಿ.ಎಸ್.ಗುರುಪುರ ಇವರಿಗೆ ಸನ್ಮಾನಿಸಲಾಯಿತು.

ದೋಸ್ತಿಲು ಕುಡ್ಲದ ಸದಸ್ಯರು ಹರ್ಷಿತ್ ಕೊಂಡಾಣ, ಅವಿನಾಶ್ ಬಿಕರ್ನಕಟ್ಟೆ, ಶ್ರೀಶಾಂತ್ ಆಕಾಶ್ ಭವನ, ಶ್ರೇಯಸ್ ಮಾಲೆಮಾರ್,
ಪ್ರಜ್ವಲ್ ಎಂ ಶೆಟ್ಟಿಗಾರ್ ಆಕಾಶ್ ಭವನ ಮತ್ತಿತರರು ಇದ್ದರು. ದೀಪಕ್ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಕುರಲ್ ಕಲಾವಿದರು ಬೆದ್ರ ಇವರಿಂದ ಯೇರ್ ತುಳು ಹಾಸ್ಯಮಯಾ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು