11:44 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಡಾ.ಬಿ.ಪಿ.ಅಮೃತ್ ಪಟೇಲ್ ಗೆ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದ ಚಿನ್ನದ ಪದಕ

05/07/2022, 14:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬೈರಾಪುರದ ವೈದ್ಯ ಡಾ.ಬಿ.ಪಿ.ಅಮೃತ್ ಪಟೇಲ್ ಅವರು ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಬೈರಾಪುರದ ಪಟೇಲ್ ಪದ್ಮೇಗೌಡ ಹಾಗೂ ಕಲಾವತಿ ದಂಪತಿಯ ಪುತ್ರ.

ವೈದ್ಯ ಡಾ.ಬಿ.ಪಿ.ಅಮಿತ್ ಪಟೇಲ್ ಬೆಂಗಳೂರಿನ ಬಿಎಂಸಿಯಲ್ಲಿ ಎಂಬಿಬಿಎಸ್ ಪದವಿ ಪಡೆದುಕೊಂಡು ದೆಹಲಿಯ ಎಐಐಎಂಎಸ್ ಎಂಡಿ ಪದವಿ ಗಳಿಸಿದ್ದಾರೆ.

ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್  ಇನ್ ಸ್ಟಿಟ್ಯೂಟ್  ಎಂಡ್ ರೀಸರ್ಚ್ ಸೆಂಟರ್ ನಲ್ಲಿ ಕ್ಯಾನ್ಸರ್ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿ ಪಡೆದು ಚಿನ್ನದ ಪದಕ ಪಡೆದಿರುವುದು ಮಲೆನಾಡಿಗೆ ಹೆಮ್ಮೆಯ ವೈದ್ಯ ಎನಿಸಿಕೊಂಡಿದ್ದಾರೆ. ಇವರ ಸಾಧನೆಗೆ ಮೂಡಿಗೆರೆಯ ಬೈರಾಪುರದ ಜನತೆ ಹಾಗೂ ಪೋಷಕರು ಅಭಿನಂದನೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು