7:10 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಡಾ.ಬಿ.ಪಿ.ಅಮೃತ್ ಪಟೇಲ್ ಗೆ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದ ಚಿನ್ನದ ಪದಕ

05/07/2022, 14:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬೈರಾಪುರದ ವೈದ್ಯ ಡಾ.ಬಿ.ಪಿ.ಅಮೃತ್ ಪಟೇಲ್ ಅವರು ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಬೈರಾಪುರದ ಪಟೇಲ್ ಪದ್ಮೇಗೌಡ ಹಾಗೂ ಕಲಾವತಿ ದಂಪತಿಯ ಪುತ್ರ.

ವೈದ್ಯ ಡಾ.ಬಿ.ಪಿ.ಅಮಿತ್ ಪಟೇಲ್ ಬೆಂಗಳೂರಿನ ಬಿಎಂಸಿಯಲ್ಲಿ ಎಂಬಿಬಿಎಸ್ ಪದವಿ ಪಡೆದುಕೊಂಡು ದೆಹಲಿಯ ಎಐಐಎಂಎಸ್ ಎಂಡಿ ಪದವಿ ಗಳಿಸಿದ್ದಾರೆ.

ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್  ಇನ್ ಸ್ಟಿಟ್ಯೂಟ್  ಎಂಡ್ ರೀಸರ್ಚ್ ಸೆಂಟರ್ ನಲ್ಲಿ ಕ್ಯಾನ್ಸರ್ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿ ಪಡೆದು ಚಿನ್ನದ ಪದಕ ಪಡೆದಿರುವುದು ಮಲೆನಾಡಿಗೆ ಹೆಮ್ಮೆಯ ವೈದ್ಯ ಎನಿಸಿಕೊಂಡಿದ್ದಾರೆ. ಇವರ ಸಾಧನೆಗೆ ಮೂಡಿಗೆರೆಯ ಬೈರಾಪುರದ ಜನತೆ ಹಾಗೂ ಪೋಷಕರು ಅಭಿನಂದನೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು