8:21 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಡಾ.ಬಿ.ಪಿ.ಅಮೃತ್ ಪಟೇಲ್ ಗೆ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದ ಚಿನ್ನದ ಪದಕ

05/07/2022, 14:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬೈರಾಪುರದ ವೈದ್ಯ ಡಾ.ಬಿ.ಪಿ.ಅಮೃತ್ ಪಟೇಲ್ ಅವರು ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಬೈರಾಪುರದ ಪಟೇಲ್ ಪದ್ಮೇಗೌಡ ಹಾಗೂ ಕಲಾವತಿ ದಂಪತಿಯ ಪುತ್ರ.

ವೈದ್ಯ ಡಾ.ಬಿ.ಪಿ.ಅಮಿತ್ ಪಟೇಲ್ ಬೆಂಗಳೂರಿನ ಬಿಎಂಸಿಯಲ್ಲಿ ಎಂಬಿಬಿಎಸ್ ಪದವಿ ಪಡೆದುಕೊಂಡು ದೆಹಲಿಯ ಎಐಐಎಂಎಸ್ ಎಂಡಿ ಪದವಿ ಗಳಿಸಿದ್ದಾರೆ.

ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್  ಇನ್ ಸ್ಟಿಟ್ಯೂಟ್  ಎಂಡ್ ರೀಸರ್ಚ್ ಸೆಂಟರ್ ನಲ್ಲಿ ಕ್ಯಾನ್ಸರ್ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿ ಪಡೆದು ಚಿನ್ನದ ಪದಕ ಪಡೆದಿರುವುದು ಮಲೆನಾಡಿಗೆ ಹೆಮ್ಮೆಯ ವೈದ್ಯ ಎನಿಸಿಕೊಂಡಿದ್ದಾರೆ. ಇವರ ಸಾಧನೆಗೆ ಮೂಡಿಗೆರೆಯ ಬೈರಾಪುರದ ಜನತೆ ಹಾಗೂ ಪೋಷಕರು ಅಭಿನಂದನೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು