10:38 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಡಾ.ಬಿ.ಪಿ.ಅಮೃತ್ ಪಟೇಲ್ ಗೆ ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದ ಚಿನ್ನದ ಪದಕ

05/07/2022, 14:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬೈರಾಪುರದ ವೈದ್ಯ ಡಾ.ಬಿ.ಪಿ.ಅಮೃತ್ ಪಟೇಲ್ ಅವರು ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್ ಸಂಸ್ಥೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಬೈರಾಪುರದ ಪಟೇಲ್ ಪದ್ಮೇಗೌಡ ಹಾಗೂ ಕಲಾವತಿ ದಂಪತಿಯ ಪುತ್ರ.

ವೈದ್ಯ ಡಾ.ಬಿ.ಪಿ.ಅಮಿತ್ ಪಟೇಲ್ ಬೆಂಗಳೂರಿನ ಬಿಎಂಸಿಯಲ್ಲಿ ಎಂಬಿಬಿಎಸ್ ಪದವಿ ಪಡೆದುಕೊಂಡು ದೆಹಲಿಯ ಎಐಐಎಂಎಸ್ ಎಂಡಿ ಪದವಿ ಗಳಿಸಿದ್ದಾರೆ.

ದೆಹಲಿಯ ರಾಜೀವ್ ಗಾಂಧಿ ಕ್ಯಾನ್ಸರ್  ಇನ್ ಸ್ಟಿಟ್ಯೂಟ್  ಎಂಡ್ ರೀಸರ್ಚ್ ಸೆಂಟರ್ ನಲ್ಲಿ ಕ್ಯಾನ್ಸರ್ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಪದವಿ ಪಡೆದು ಚಿನ್ನದ ಪದಕ ಪಡೆದಿರುವುದು ಮಲೆನಾಡಿಗೆ ಹೆಮ್ಮೆಯ ವೈದ್ಯ ಎನಿಸಿಕೊಂಡಿದ್ದಾರೆ. ಇವರ ಸಾಧನೆಗೆ ಮೂಡಿಗೆರೆಯ ಬೈರಾಪುರದ ಜನತೆ ಹಾಗೂ ಪೋಷಕರು ಅಭಿನಂದನೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು