3:26 AM Tuesday2 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿದ ಕುದ್ರೋಳಿ ಕೋಶಾಧಿಕಾರಿ ಆರ್.ಪದ್ಮರಾಜ್

16/07/2022, 19:41

ಮಂಗಳೂರು:Reporterkarnataka.com: ರಾಜ್ಯಸಭಾ ಸದಸ್ಯರಾಗಿ‌ ನಾಮ ನಿರ್ದೇಶನಗೊಂಡ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಹಾಗೂ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ್ಯ‌ ದೇವೆಂದ್ರ ಪುಜಾರಿ ಧರ್ಮಸ್ಥಳ ಕ್ಷೇತ್ರದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.


ನಂತರ ಮಾತನಾಡಿದ ಪದ್ಮರಾಜ್, ರಾಜ್ಯ ಸಭೆಗೆ ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ನಾಮನಿರ್ದೇಶನ ಗೊಂಡಿರುವುದು ತುಳುನಾಡಿಗೆ ಹೆಮ್ಮೆಯ ವಿಚಾರ ವಾಗಿದೆ.

ತುಳುಭಾಷೆಯನ್ನು 8ನೇ ಪರಿಚ್ಛೇದ ಕ್ಕೆ ಏರಿಸುವುದು ನಮ್ಮೆಲರ ಕನಸು, ಸತತವಾಗಿ ಪ್ರಯತ್ನ ಪಟ್ಟರು ಈನ್ನೂ ಆಯ್ಕೆಯಾಗಿಲ್ಲ. ಅದರಿಂದ ಧರ್ಮಧಿಕಾರಿಗಳು ನಾಮನಿರ್ದೇಶನಗೊಂಡಿರುವುದು ತುಳುಭಾಷೆ ಆಯ್ಕೆ ಯಾಗುವುದೆಂದು ನಮ್ಮ ಆಶಾಭಾವನೆ ಎಂದು ಅವರು ಸಂತಸ ವ್ಯಕ್ತ ಪಡಿಸಿದರು.

ಇದೇ ವೇಳೆ ನಾರಾಯಣ ಗುರುಗಳ ಭಾವಚಿತ್ರವಾಗಿ ಕೊಡುಗೆಯಾಗಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು