5:21 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನದ ಪೀಠಾಧಿಪತಿ ಡಾ. ಸಂತೋಷ್ ಗುರೂಜಿ ಭೇಟಿ

04/05/2025, 17:09

ಮಂಗಳೂರು(reporterkarnataka.com):ಹತ್ಯೆಗೀಡಾದ ರೌಡಿ ಶೀಟರ್ ಹಾಗೂ ಹಿಂದೂ‌ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನಂನ ಪೀಠಾಧಿಪತಿ ಡಾ.ಸಂತೋಷ್ ಗುರೂಜಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಸುಹಾಸ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮೇಲೆ ಅನುಮಾನ ಬರುತ್ತದೆ. ಕಳೆದ 15 ದಿನಗಳಿಂದ ಒಬ್ಬನೇ ಓಡಾಡಬೇಕು, ಆಯುಧ ಇಡಬಾರದು ಎಂದು ಪೊಲೀಸರು ಹೇಳಿದ್ದಾರೆ.
ಇದರ ಹಿಂದೆ ಏನೋ ಇದೆ. ಪೊಲೀಸರ ಸಹಕಾರ ಇದೆಯಾ ಅನ್ನೋದಕ್ಕಾಗಿ ನ್ಯಾಯಾಂಗ ತನಿಖೆ ಅಥವಾ ಎನ್ ಐಎ ತನಿಖೆ ನಡೆಸಬೇಕು.
ಸುಹಾಸ್ ಕುಟುಂಬ ಬಹಳ ಬಡತನದಲ್ಲಿರೋ ಕುಟುಂಬ.
ಆಧಾರ ಸ್ತಂಬವಾಗಿದ್ದ ಮಗ ಇಲ್ಲದಂತಾಗಿದೆ. ಸರ್ಕಾರ 25 ಲಕ್ಷ ರೂಪಾಯಿ‌ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಯಾವುದೇ ರಾಜಕೀಯ ಯಾರೂ ಮಾಡಬಾರದು.
ಹೆಣದ ಮೇಲೆ ರಾಜಕೀಯ ಮಾಡೋದು ಸೂಕ್ತವಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು