10:42 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ

21/05/2021, 15:51

ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. 

ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು, ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.* 

ಈ ಅವಧಿಯಲ್ಲಿ ಆಡಳಿತ ಪಕ್ಷದ ನಾಯಕರುಗಳು ಹಲವಾರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದೆ ಇದ್ದುದರ ಬಗ್ಗೆ ಪೋಲೀಸ್ ಇಲಾಖೆ ಯಾವುದೆ ಕೇಸ್ ಹಾಕದೆ ಇದ್ದು ಸರ್ಕಾರದ ವಿರುದ್ಧ ಡಾ.ಕಕ್ಕಿಲ್ಲಾಯರು ತಪ್ಪು ನೀತಿಗಳ ವಿರುದ್ದ ನಡೆಸುತ್ತಿದ್ದ ಧ್ವನಿಯನ್ನು ಅಡಗಿಸುವ ಸರ್ಕಾರದ ಛಾಳಿಯ ಭಾಗವಾಗಿ ಈ ಕೇಸ್ ಹಾಕಲಾಗಿದೆ. ಸಿಪಿಐಎಂ, ಡಾ.ಬಿ ಶ್ರೀ ನಿವಾಸ ಕಕ್ಕಿಲ್ಲಾಯರೊಂದಿಗೆ ನಿಲ್ಲುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು