5:53 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಡಾ. ಸುಮಾ ಟಿ. ರೋಡನ್ನವರ್ ಗೆ ಹಿಂದಿ ಸೇವಾ ಪ್ರಶಸ್ತಿ ಪ್ರದಾನ

18/06/2024, 23:30

ಮಂಗಳೂರು(reporterkarnataka.com):ವಿಶ್ವ ಹಿಂದಿ ಸಾಹಿತ್ಯ ಸೇವಾ ಸಂಸ್ಥಾನ್ ಪ್ರಯಾಗ್ ರಾಜ್ ಅವರು ರಾಷ್ಟ್ರೀಯ ಮಟ್ಟದ ಹಿಂದಿ ಭಾಷಾ ವಿಷಯದಲ್ಲಿ ಉತ್ತಮ ಸೇವೆಗಾಗಿ 2024 ರ ಹಿಂದಿ ಸೇವಾ ಪ್ರಶಸ್ತಿಯನ್ನು ಮಂಗಳೂರು ವಿವಿ ಕಾಲೇಜಿನ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಸುಮಾ ರೋಡನ್ನವರ್ ಅವರಿಗೆ ಪ್ರದಾನ ಮಾಡಲಾಯಿತು.


ಮಂಗಳೂರು ವಿವಿ ಕಾಲೇಜಿನಲ್ಲಿ ಇತ್ತೀಚಿಗೆ ನಡೆದ ಎರಡು ದಿನಗಳ ರಾಷ್ಟ್ರೀಯ ಹಿಂದಿ ಅಧಿವೇಶನದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು