2:23 PM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: 19ರಂದು ಪ್ರದಾನ

10/11/2023, 10:03

ಮಂಗಳೂರು(reporterkarnataka.com): ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಶಿವಮೊಗ್ಗ ಕೊಡಮಾಡುವ 2023ನೇ ಸಾಲಿನ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ಕ್ಷಾರ ತಜ್ಞ ವೈದ್ಯ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಅವರನ್ನು ಆಯ್ಕೆ ಮಾಡಲಾಗಿದೆ.
ಇದೇ ನವೆಂಬರ್ 19ರಂದು ಕರ್ನಾಟಕ ಸಂಘದ ಸಭಾ ಭವನದಲ್ಲಿ ನಡೆಯುವ ಕರುನಾಡು ಸಾಮರಸ್ಯ ಕಾವ್ಯ ಸಮ್ಮಿಲನ ಕಾರ್ಯಕ್ರಮದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ವೇದಿಕೆಯ ಸಂಸ್ಥಾಪಕಾಧ್ಯಕ್ಚ ಕೊಟ್ರೇಶ್ ಉಪ್ಪಾರ್ ಮತ್ತು ಜಿಲ್ಲಾಧ್ಯಕ್ಷೆ ಡಾ ಹಸೀನಾ ಎಚ್ ಕೆ ಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು