6:36 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ!

20/06/2022, 11:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ  ಬೆಂಗಳೂರು – ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ.ಬಸ್ಸಿನೊಳಗೆ ಖಾಲಿ ಇದ್ರು ಕಂಡೆಕ್ಟರ್ ವಿದ್ಯಾರ್ಥಿಗಳನ್ನು ಒಳಗೆ ಕಳಿಸದೆ ನೇತಾಡಲು ಅವಕಾಶ ನೀಡುತ್ತಾರೆ. ಡ್ರೈವರ್ ಕೂಡ ಮಾತನಾಡುವುದಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.


ಸುಂಕಾಸಾಲೆ, ಜಾವಳಿ, ಬಾಳೂರು, ಕೊಟ್ಟಿಗೆಹಾರ ಮುಂತಾದ ಕಡೇ ಯಿಂದ ವಿದ್ಯಾರ್ಥಿಗಳು  ಬಸ್ಸಿಗೆ ಹತ್ತುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು