5:39 PM Thursday4 - September 2025
ಬ್ರೇಕಿಂಗ್ ನ್ಯೂಸ್
ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ!

20/06/2022, 11:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ  ಬೆಂಗಳೂರು – ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ.ಬಸ್ಸಿನೊಳಗೆ ಖಾಲಿ ಇದ್ರು ಕಂಡೆಕ್ಟರ್ ವಿದ್ಯಾರ್ಥಿಗಳನ್ನು ಒಳಗೆ ಕಳಿಸದೆ ನೇತಾಡಲು ಅವಕಾಶ ನೀಡುತ್ತಾರೆ. ಡ್ರೈವರ್ ಕೂಡ ಮಾತನಾಡುವುದಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.


ಸುಂಕಾಸಾಲೆ, ಜಾವಳಿ, ಬಾಳೂರು, ಕೊಟ್ಟಿಗೆಹಾರ ಮುಂತಾದ ಕಡೇ ಯಿಂದ ವಿದ್ಯಾರ್ಥಿಗಳು  ಬಸ್ಸಿಗೆ ಹತ್ತುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು