9:46 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ!

20/06/2022, 11:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ  ಬೆಂಗಳೂರು – ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ.ಬಸ್ಸಿನೊಳಗೆ ಖಾಲಿ ಇದ್ರು ಕಂಡೆಕ್ಟರ್ ವಿದ್ಯಾರ್ಥಿಗಳನ್ನು ಒಳಗೆ ಕಳಿಸದೆ ನೇತಾಡಲು ಅವಕಾಶ ನೀಡುತ್ತಾರೆ. ಡ್ರೈವರ್ ಕೂಡ ಮಾತನಾಡುವುದಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.


ಸುಂಕಾಸಾಲೆ, ಜಾವಳಿ, ಬಾಳೂರು, ಕೊಟ್ಟಿಗೆಹಾರ ಮುಂತಾದ ಕಡೇ ಯಿಂದ ವಿದ್ಯಾರ್ಥಿಗಳು  ಬಸ್ಸಿಗೆ ಹತ್ತುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು