11:35 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ!

20/06/2022, 11:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ  ಬೆಂಗಳೂರು – ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ.ಬಸ್ಸಿನೊಳಗೆ ಖಾಲಿ ಇದ್ರು ಕಂಡೆಕ್ಟರ್ ವಿದ್ಯಾರ್ಥಿಗಳನ್ನು ಒಳಗೆ ಕಳಿಸದೆ ನೇತಾಡಲು ಅವಕಾಶ ನೀಡುತ್ತಾರೆ. ಡ್ರೈವರ್ ಕೂಡ ಮಾತನಾಡುವುದಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.


ಸುಂಕಾಸಾಲೆ, ಜಾವಳಿ, ಬಾಳೂರು, ಕೊಟ್ಟಿಗೆಹಾರ ಮುಂತಾದ ಕಡೇ ಯಿಂದ ವಿದ್ಯಾರ್ಥಿಗಳು  ಬಸ್ಸಿಗೆ ಹತ್ತುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು