2:40 PM Tuesday11 - March 2025
ಬ್ರೇಕಿಂಗ್ ನ್ಯೂಸ್
Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ…

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು

09/03/2025, 18:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಇಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ.
ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.


ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಸುದ್ಧಿ ತಿಳಿದು ಸ್ಥಳೀಯರು ಕೂಡ ಕೂಡಲೇ ನೆರವಿಗೆ ಧಾವಿಸಿದ್ದರು.
ಈ ಅಪಘಾತಕ್ಕೆ ನಿಖರವಾದ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು