8:27 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು ದುರಂತ

22/08/2025, 10:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದಲ್ಲಿ ಸಂಭವಿಸಿದ ಕಾರು ಮತ್ತು ಆಟೋ ನಡುವಿನ ಅಪಘಾತದಲ್ಲಿ ಆಟೋ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ.

ಚೆoಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ಗ್ರಾಮದ ಬಾಳಕೇರಿ ಪೈಸಾರಿ ನಿವಾಸಿ ಪೊಣಿ ಎಂಬುವವರ ಪುತ್ರ ಹೆಚ್. ಬಿ ವಿನೋದ್ ಮೃತ ದುರ್ದೈವಿಯಾಗಿದ್ದಾನೆ. ಮೃತ ವಿನೋದ್ ಕೂಲಿ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಆಟೋ ಓಡಿಸಿಕೊಂಡಿದ್ದರು. ವಿನೋದ್ ಸ್ನೇಹಿತ ದೇವಯ್ಯ ಅನಾರೋಗ್ಯದಿಂದ ಬಳುತ್ತಿದ್ದರು, ದೇವಯ್ಯ ಓದುಸುತ್ತಿದ್ದ ಆಟೋ ಓಡಿಸಲಾಗದೆ ಒಂಟಿ ಅಂಗಡಿ ಗ್ರಾಮದಲ್ಲಿ ನಿಲ್ಲಿಸಲಾಗಿತ್ತು, ಈ ಹಿಂದೆ ಆಟೋ ಓಡಿಸಿಕೊಂಡಿದ್ದ ಕಾರಣ ದೇವಯ್ಯ ತನ್ನ ಸ್ನೇಹಿತನಿಗೆ ತನ್ನ ಆಟೋವನ್ನು ಮನೆಗೆ ತರಲು ತಿಳಿಸಿದ್ದರು, ಅದರಂತೆ ಒಂಟಿಯoಗಡಿಯಿಂದ ವಿನೋದ್ ಆಟೋ ತರುತ್ತಿದ್ದ ಸಂದರ್ಭ ಕಣ್ಣಂಗಾಲ -ಚoಬೆಬೆಳ್ಳೂರು ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಆಟೋಕ್ಕೆ ಅಪ್ಪಳಿಸಿದ್ದು ತಲೆಗೆ ಗಂಭೀರ ಗಾಯಗೊಂಡ ವಿನೋದ್ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಕಟ್ಟೆಮಾಡು ಗ್ರಾಮದ ನಿವಾಸಿ ತಮನ್ ಪೊನ್ನಣ್ಣ ವಿರುದ್ಧ ಪ್ರಕರಣ ದಾಖಲು ಮಾಡಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು