5:25 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು ದುರಂತ

22/08/2025, 10:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದಲ್ಲಿ ಸಂಭವಿಸಿದ ಕಾರು ಮತ್ತು ಆಟೋ ನಡುವಿನ ಅಪಘಾತದಲ್ಲಿ ಆಟೋ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ.

ಚೆoಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ಗ್ರಾಮದ ಬಾಳಕೇರಿ ಪೈಸಾರಿ ನಿವಾಸಿ ಪೊಣಿ ಎಂಬುವವರ ಪುತ್ರ ಹೆಚ್. ಬಿ ವಿನೋದ್ ಮೃತ ದುರ್ದೈವಿಯಾಗಿದ್ದಾನೆ. ಮೃತ ವಿನೋದ್ ಕೂಲಿ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಆಟೋ ಓಡಿಸಿಕೊಂಡಿದ್ದರು. ವಿನೋದ್ ಸ್ನೇಹಿತ ದೇವಯ್ಯ ಅನಾರೋಗ್ಯದಿಂದ ಬಳುತ್ತಿದ್ದರು, ದೇವಯ್ಯ ಓದುಸುತ್ತಿದ್ದ ಆಟೋ ಓಡಿಸಲಾಗದೆ ಒಂಟಿ ಅಂಗಡಿ ಗ್ರಾಮದಲ್ಲಿ ನಿಲ್ಲಿಸಲಾಗಿತ್ತು, ಈ ಹಿಂದೆ ಆಟೋ ಓಡಿಸಿಕೊಂಡಿದ್ದ ಕಾರಣ ದೇವಯ್ಯ ತನ್ನ ಸ್ನೇಹಿತನಿಗೆ ತನ್ನ ಆಟೋವನ್ನು ಮನೆಗೆ ತರಲು ತಿಳಿಸಿದ್ದರು, ಅದರಂತೆ ಒಂಟಿಯoಗಡಿಯಿಂದ ವಿನೋದ್ ಆಟೋ ತರುತ್ತಿದ್ದ ಸಂದರ್ಭ ಕಣ್ಣಂಗಾಲ -ಚoಬೆಬೆಳ್ಳೂರು ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಆಟೋಕ್ಕೆ ಅಪ್ಪಳಿಸಿದ್ದು ತಲೆಗೆ ಗಂಭೀರ ಗಾಯಗೊಂಡ ವಿನೋದ್ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಕಟ್ಟೆಮಾಡು ಗ್ರಾಮದ ನಿವಾಸಿ ತಮನ್ ಪೊನ್ನಣ್ಣ ವಿರುದ್ಧ ಪ್ರಕರಣ ದಾಖಲು ಮಾಡಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು