1:32 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು ದುರಂತ

22/08/2025, 10:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದಲ್ಲಿ ಸಂಭವಿಸಿದ ಕಾರು ಮತ್ತು ಆಟೋ ನಡುವಿನ ಅಪಘಾತದಲ್ಲಿ ಆಟೋ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ.

ಚೆoಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ಗ್ರಾಮದ ಬಾಳಕೇರಿ ಪೈಸಾರಿ ನಿವಾಸಿ ಪೊಣಿ ಎಂಬುವವರ ಪುತ್ರ ಹೆಚ್. ಬಿ ವಿನೋದ್ ಮೃತ ದುರ್ದೈವಿಯಾಗಿದ್ದಾನೆ. ಮೃತ ವಿನೋದ್ ಕೂಲಿ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಆಟೋ ಓಡಿಸಿಕೊಂಡಿದ್ದರು. ವಿನೋದ್ ಸ್ನೇಹಿತ ದೇವಯ್ಯ ಅನಾರೋಗ್ಯದಿಂದ ಬಳುತ್ತಿದ್ದರು, ದೇವಯ್ಯ ಓದುಸುತ್ತಿದ್ದ ಆಟೋ ಓಡಿಸಲಾಗದೆ ಒಂಟಿ ಅಂಗಡಿ ಗ್ರಾಮದಲ್ಲಿ ನಿಲ್ಲಿಸಲಾಗಿತ್ತು, ಈ ಹಿಂದೆ ಆಟೋ ಓಡಿಸಿಕೊಂಡಿದ್ದ ಕಾರಣ ದೇವಯ್ಯ ತನ್ನ ಸ್ನೇಹಿತನಿಗೆ ತನ್ನ ಆಟೋವನ್ನು ಮನೆಗೆ ತರಲು ತಿಳಿಸಿದ್ದರು, ಅದರಂತೆ ಒಂಟಿಯoಗಡಿಯಿಂದ ವಿನೋದ್ ಆಟೋ ತರುತ್ತಿದ್ದ ಸಂದರ್ಭ ಕಣ್ಣಂಗಾಲ -ಚoಬೆಬೆಳ್ಳೂರು ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಆಟೋಕ್ಕೆ ಅಪ್ಪಳಿಸಿದ್ದು ತಲೆಗೆ ಗಂಭೀರ ಗಾಯಗೊಂಡ ವಿನೋದ್ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಕಟ್ಟೆಮಾಡು ಗ್ರಾಮದ ನಿವಾಸಿ ತಮನ್ ಪೊನ್ನಣ್ಣ ವಿರುದ್ಧ ಪ್ರಕರಣ ದಾಖಲು ಮಾಡಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು