12:12 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಕುಡಿದು ವಾಹನ ಚಾಲನೆ: ಐವರು ಚಾಲಕರಿಗೆ ಬಿತ್ತು ಫೈನ್

08/01/2026, 11:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಶೆ ಏರಿಸಿ ವಾಹನ ಚಾಲನೆ ಮಾಡಿದ ಸೋಮವಾರಪೇಟೆಯ ಮೂವರು ಚಾಲಕರು ಮತ್ತು ಶನಿವಾರಸಂತೆಯ ಇಬ್ಬರು ಚಾಲಕರು ಪೊಲೀಸರ ತಪಾಸಣೆ ಸಂದರ್ಭ ಸಿಕ್ಕಿಬಿದ್ದು ದಂಡ ಕಕ್ಕಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಚರಣ್ ಬಿ.ಬಿ. ಎಂಬಾತನಿಗೆ ರೂ. 7500, ಜಿ.ಇ. ಕೃಷ್ಣಪ್ಪ ಎಂಬಾತನಿಗೆ ರೂ. 8000 ಮತ್ತು ಭುವನ ಕೆ.ಎಂ. ಎಂಬುವವನಿಗೆ ರೂ. 4000 ದಂಡ ವಿಧಿಸಿದ್ದಾರೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಸಂದೇಶ್ ಎಂಬಾತನಿಗೆ ರೂ. 10000 ಹಾಗೂ ಸುದರ್ಶನ್ ಎಸ್. ಎಂಬಾತನಿಗೆ ರೂ. 10000 ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು