10:22 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’

17/02/2022, 20:57

ಅಬುದಾಬಿ(reporterkarnataka.com):ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ  ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು