3:04 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು