5:41 AM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು