5:17 PM Tuesday9 - December 2025
ಬ್ರೇಕಿಂಗ್ ನ್ಯೂಸ್
ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು