3:46 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು