11:54 AM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ದುಬೈ ಯಕ್ಷೋತ್ಸವಕ್ಕೆ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ, ಪುಟಾಣಿ ಅಗಸ್ತ್ಯ ಕುಲ್ಕುಂದ

01/06/2024, 10:10

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂನ್ 9ರಂದು ದುಬೈನಲ್ಲಿ ನಡೆಯಲಿರುವ ‘ದುಬೈ ಯಕ್ಷೋತ್ಸವ’ದಲ್ಲಿ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಭಾಗವಹಿಸಲಿದ್ದಾರೆ.
ದುಬೈ ಯಕ್ಷೋತ್ಸವ 2024ರ ದಾಶರಥಿ ದರ್ಶನ ಪ್ರಸಂಗದಲ್ಲಿ ಭವ್ಯಶ್ರೀ ಅವರು ಭಾಗವತಿಕೆ ನಡೆಸಲಿದ್ದಾರೆ. ಅವರ ಪುತ್ರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುಬೈ ಯಕ್ಷೋತ್ಸವ ಹಿನ್ನೆಲೆಯಲ್ಲಿ ಜೂ.1ರಂದು ಭವ್ಯಶ್ರೀ ಕುಲ್ಕುಂದ ಹಾಗೂ ಅಗಸ್ತ್ಯ ಕುಲ್ಕುಂದ ಅವರು ದುಬೈಗೆ ತೆರಳಲಿದ್ದಾರೆ. ಭವ್ಯಶ್ರೀ ಅವರು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಅಗಸ್ತ್ಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೂರನೇ ತರಗತಿ ವಿದ್ಯಾರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು