4:36 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ದುಬೈ ಯಕ್ಷೋತ್ಸವಕ್ಕೆ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ, ಪುಟಾಣಿ ಅಗಸ್ತ್ಯ ಕುಲ್ಕುಂದ

01/06/2024, 10:10

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂನ್ 9ರಂದು ದುಬೈನಲ್ಲಿ ನಡೆಯಲಿರುವ ‘ದುಬೈ ಯಕ್ಷೋತ್ಸವ’ದಲ್ಲಿ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಭಾಗವಹಿಸಲಿದ್ದಾರೆ.
ದುಬೈ ಯಕ್ಷೋತ್ಸವ 2024ರ ದಾಶರಥಿ ದರ್ಶನ ಪ್ರಸಂಗದಲ್ಲಿ ಭವ್ಯಶ್ರೀ ಅವರು ಭಾಗವತಿಕೆ ನಡೆಸಲಿದ್ದಾರೆ. ಅವರ ಪುತ್ರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುಬೈ ಯಕ್ಷೋತ್ಸವ ಹಿನ್ನೆಲೆಯಲ್ಲಿ ಜೂ.1ರಂದು ಭವ್ಯಶ್ರೀ ಕುಲ್ಕುಂದ ಹಾಗೂ ಅಗಸ್ತ್ಯ ಕುಲ್ಕುಂದ ಅವರು ದುಬೈಗೆ ತೆರಳಲಿದ್ದಾರೆ. ಭವ್ಯಶ್ರೀ ಅವರು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಅಗಸ್ತ್ಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೂರನೇ ತರಗತಿ ವಿದ್ಯಾರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು