5:58 AM Thursday21 - May 2026
ಬ್ರೇಕಿಂಗ್ ನ್ಯೂಸ್
ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ…

ಇತ್ತೀಚಿನ ಸುದ್ದಿ

ದುಬೈ ಯಕ್ಷೋತ್ಸವಕ್ಕೆ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ, ಪುಟಾಣಿ ಅಗಸ್ತ್ಯ ಕುಲ್ಕುಂದ

01/06/2024, 10:10

ಮಂಗಳೂರು(reporterkarnataka.com): ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂನ್ 9ರಂದು ದುಬೈನಲ್ಲಿ ನಡೆಯಲಿರುವ ‘ದುಬೈ ಯಕ್ಷೋತ್ಸವ’ದಲ್ಲಿ ತೆಂಕುತಿಟ್ಟಿನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಭಾಗವಹಿಸಲಿದ್ದಾರೆ.
ದುಬೈ ಯಕ್ಷೋತ್ಸವ 2024ರ ದಾಶರಥಿ ದರ್ಶನ ಪ್ರಸಂಗದಲ್ಲಿ ಭವ್ಯಶ್ರೀ ಅವರು ಭಾಗವತಿಕೆ ನಡೆಸಲಿದ್ದಾರೆ. ಅವರ ಪುತ್ರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದುಬೈ ಯಕ್ಷೋತ್ಸವ ಹಿನ್ನೆಲೆಯಲ್ಲಿ ಜೂ.1ರಂದು ಭವ್ಯಶ್ರೀ ಕುಲ್ಕುಂದ ಹಾಗೂ ಅಗಸ್ತ್ಯ ಕುಲ್ಕುಂದ ಅವರು ದುಬೈಗೆ ತೆರಳಲಿದ್ದಾರೆ. ಭವ್ಯಶ್ರೀ ಅವರು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಅಗಸ್ತ್ಯ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೂರನೇ ತರಗತಿ ವಿದ್ಯಾರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು