ಇತ್ತೀಚಿನ ಸುದ್ದಿ
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
06/05/2026, 22:43
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ದುಬಾರೆಗೆ ಆಗಮಿಸುತ್ತಿದ್ದ ಅರಣ್ಯ ಸಚಿವ ಈಶ್ಚರ ಖಂಡ್ರೆಗೆ ಘೇರಾವ್ ಮುಂದಾದ ಬಿಜೆಪಿ ಕಾರ್ಯಕರ್ತರು
ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಗುಡ್ಡೆಹೊಸೂರಿನಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಆನೆ – ಮಾನವ ಸಂಘರ್ಷ ತಡೆಗಟ್ಟುವಲ್ಲಿ ವಿಫಲ, ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಖಂಡಿಸಿ ಪ್ರತಿಭಟನೆ, ರಸ್ತೆ ಮಧ್ಯೆ ಸಚಿವರ ವಾಹನ ತಡೆದು ಆಕ್ರೋಶಕ್ಕೆ ಸಿದ್ದತೆ ನಡೆಸಿದ್ದ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.











