1:46 AM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಿ : ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ

28/07/2021, 21:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆ ಹೊಂದಿರುವ ಯಾವುದಾದರೂ ಜನಾಂಗವಿದ್ದರೆ ಅದು ನಮ್ಮ ಮಾದಿಗ ಜನಾಂಗ. ಬಿಜೆಪಿ ಪಕ್ಷದಲ್ಲಿ ನಿಷ್ಠೆ ಹೊಂದಿದ ಪ್ರಾಮಾಣಿಕ ವ್ಯಕ್ತಿ ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಜೇಂದ್ರ ಐಹೊಳೆ ಆಗ್ರಹಿಸಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಬೆಳಗಾವಿ ಜಿಲ್ಲೆಯಲ್ಲಿ ಸತತ ಮೂರು ಬಾರಿ ರಾಯಬಾಗ ಮತಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ದುರ್ಯೋಧನ ಐಹೊಳೆ ಅವರಿಗೆ 2018 ರಲ್ಲಿ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಗದೆ ವಂಚಿತರಾಗಿದ್ದು ಮತ್ತು ಇದುವರೆಗೂ ಇವರನ್ನು ಕೇವಲ ಆದಿಜಾಂಬವ ನಿಗಮದ ಅಧ್ಯಕ್ಷರನ್ನಾಗಿ ಮಾಡಿ ಮಂತ್ರಿ ಮಾಡದೆ ಇವರನ್ನು ವಂಚಿತರನ್ನಾಗಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಜಯ ದೂಳಗಾವಿ, ಮಹಾದೇವ ಮಾದಿ, ಸದಾಶಿವ ಮತಾಳೆ, ವಿಠ್ಠಲ ಅವಳೆ, ಪ್ರಕಾಶ ಹೆಗಣ್ಣವರ, ಬಸವರಾಜ ಹೋಳಿಕಟ್ಟಿ, ಮಹಾವೀರ ಮಾದರ, ಚನ್ನಪ್ಪಾ ಜಗದಾಳೆ, ಮಹಾವೀರ ಆಚಾರಟ್ಟಿ, ರಮೇಶ ಮಾದರ, ಲಕ್ಷ್ಮಣ ಅವಳೆ, ಆನಂದ ದೇವರಮನಿ, ಸಂಗಪ್ಪ ಮಾಯಾನಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು