2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಈ ಬಾರಿ ಅವಧಿಗೆ ಮುನ್ನ ಮುಂಗಾರು ಆರಂಭ: ಮೇ 27ಕ್ಕೆ ಪೂರ್ವ ನೈಋತ್ಯ ಮಾನ್ಸೂನ್ ಕೇರಳಕ್ಕೆ ಎಂಟ್ರಿ?

14/05/2022, 00:06

ತಿರುವನಂತಪುರ(reporterkarnataka.com): ಕೇರಳಕ್ಕೆ ಅವಧಿ ಪೂರ್ವ ನೈಋತ್ಯ ಮುಂಗಾರು
ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.

ಮೇ 27ರ ವೇಳೆಗೆ ಕೇರಳಕ್ಕೆ ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮುಂಚಿತವಾಗಿ ಮೊದಲ ಮಳೆಯನ್ನು ತರುವ ಸಾಧ್ಯತೆಯಿದೆ . ಸಾಮಾನ್ಯ ಆರಂಭದ ದಿನಾಂಕ ಜೂನ್ 1 ಆಗಿದೆ. ಆದರೆ ಈ ವರ್ಷ ಕೇರಳದ ಮೇಲೆ ನೈಋತ್ಯ ಮಾನ್ಸೂನ್, ಸಾಮಾನ್ಯ ಆರಂಭದ ದಿನಾಂಕಕ್ಕಿಂತ 4 ದಿನ ಮುಂಚೆಯೇ ಬರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿದೆ.

ಮೇ 15 ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇವಾಖೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು