3:06 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನು ಇಲ್ಲ: ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ 

22/06/2022, 20:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಜನರಿಗೊಂದು ಕಾನೂನಿಲ್ಲ.ಎಲ್ಲರಿಗೂ ಒಂದೇ ಕಾನೂನು, ಈ ನೆಲದ ಕಾನೂನುನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಜಾರಿದರು.

ಇಲ್ಲಿ ಬುಧವಾರ ಮಾಧ್ಯಮ ಜತೆ ಮಾತನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ತಾರೆ, ಜನ ತುಚ್ಛವಾಗಿ ನೋಡ್ತಾರೆ ಎಂದರು.

2019 ಬಿಜೆಪಿ-ಶಿವಸೇನೆ ಒಟ್ಟಿಗೆ ಜನರ ಬಳಿ ಹೋಗಿದ್ರು, ಜನ ತೀರ್ಪು ನೀಡಿದ್ರು. ಉದ್ಧವ ಠಾಕ್ರೆ ಉದ್ದಟತನ ಮಾಡಿ ೮ ಪಕ್ಷ ಸೇರಿಸಿಕೊಂಡು ಸಿಎಂ ಆದ್ರು. ಎಲ್ಲರಿಗೂ ಗೊತ್ತಿತ್ತು ಇದು ಬಹಳ ದಿನ ನಡೆಯಲ್ಲ, ಈ ಸರ್ಕಾರಕ್ಕೆ ಆಯಸ್ಸು ಕಡಿಮೆ ಅಂತ.

ಇಂದು ಅದರಂತೆಯೇ ಎಲ್ಲಾ ನಡೆಯುತ್ತಿದೆ, ಇದು ಮೊದಲೇ ಗೊತ್ತಿತ್ತು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು