11:58 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಇ ಖಾತಾ ತಂತ್ರಾಂಶ ಲೋಪ ದೋಷ ಸರಿಪಡಿಸಲು ಮೇಯರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

18/09/2022, 10:49

ಮಂಗಳೂರು(reporterkarnataka.com):ಹೊಸದಾಗಿ ಇ ಖಾತಾ ತಂತ್ರಾಂಶವನ್ನು ಅನುಷ್ಠಾನ ಮಾಡುವ‌ ಸಂದರ್ಭದಲ್ಲಿ ಕೆಲವೊಂದು ಲೋಪ ದೋಷಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ದೃಷ್ಟಿಯಿಂದ ಮೇಯರ್
ಜಯಾನಂದ್ ಅಂಚನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ತಂತ್ರಾಂಶ ಅಭಿವೃದ್ಧಿ ಕಂಪನಿಯ ಪ್ರಮುಖರು, ಅಧಿಕಾರಿಗಳ ಸಭೆ ನಡೆಯಿತು. 

ಇ ಖಾತಾ ಸಂಬಂಧಿತ‌ ಎಲ್ಲ ಲೋಪದೋಷಗಳನ್ನು ಒಂದೆರಡು ದಿನಗಳಲ್ಲಿ ಸರಿಪಡಿಸಿ ಹೊಸದಾಗಿ ಅನುಷ್ಠಾನ ಮಾಡಿರುವ‌ ತಂತ್ರಾಂಶದಲ್ಲಿ ಇ ಖಾತಾವನ್ನು ನೀಡಲು ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.ಇ ಖಾತಾ ಸುಲಲಿತವಾಗಿ ನಡೆಯುವ ವರೆಗೆ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕ ಸೇವೆ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್,ಡಾ. ವೈ. ಭರತ್ ಶೆಟ್ಟಿ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಉಪಮೇಯರ್ ಪೂರ್ಣಿಮಾ, ನಿಕಟಪೂರ್ವ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು