4:18 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಇ ಖಾತಾ ತಂತ್ರಾಂಶ ಲೋಪ ದೋಷ ಸರಿಪಡಿಸಲು ಮೇಯರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

18/09/2022, 10:49

ಮಂಗಳೂರು(reporterkarnataka.com):ಹೊಸದಾಗಿ ಇ ಖಾತಾ ತಂತ್ರಾಂಶವನ್ನು ಅನುಷ್ಠಾನ ಮಾಡುವ‌ ಸಂದರ್ಭದಲ್ಲಿ ಕೆಲವೊಂದು ಲೋಪ ದೋಷಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ದೃಷ್ಟಿಯಿಂದ ಮೇಯರ್
ಜಯಾನಂದ್ ಅಂಚನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ತಂತ್ರಾಂಶ ಅಭಿವೃದ್ಧಿ ಕಂಪನಿಯ ಪ್ರಮುಖರು, ಅಧಿಕಾರಿಗಳ ಸಭೆ ನಡೆಯಿತು. 

ಇ ಖಾತಾ ಸಂಬಂಧಿತ‌ ಎಲ್ಲ ಲೋಪದೋಷಗಳನ್ನು ಒಂದೆರಡು ದಿನಗಳಲ್ಲಿ ಸರಿಪಡಿಸಿ ಹೊಸದಾಗಿ ಅನುಷ್ಠಾನ ಮಾಡಿರುವ‌ ತಂತ್ರಾಂಶದಲ್ಲಿ ಇ ಖಾತಾವನ್ನು ನೀಡಲು ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.ಇ ಖಾತಾ ಸುಲಲಿತವಾಗಿ ನಡೆಯುವ ವರೆಗೆ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕ ಸೇವೆ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್,ಡಾ. ವೈ. ಭರತ್ ಶೆಟ್ಟಿ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಉಪಮೇಯರ್ ಪೂರ್ಣಿಮಾ, ನಿಕಟಪೂರ್ವ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು