6:23 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಈ ನೀರು ಕುಡಿಯೋ ಬದಲು ವಿಷ ಕುಡಿಯೋದು ಒಳ್ಳೆದು: ಚಿಕ್ಕಮಗಳೂರು 3ನೇ ವಾರ್ಡ್ ಜನರ ಆಕ್ರೋಶದ ನುಡಿ

30/11/2021, 14:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ನೀರು ಕುಡಿಯೋ ಬದಲು ವಿಷ ಕುಡಿಯೋದು ಒಳ್ಳೆದು. ಇದನ್ನು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ, ಹೊಸ ಹೊಸ ಖಾಯಿಲೆ ಕೂಡ ಬರಬಹುದು.


ಇದು ಚಿಕ್ಕಮಗಳೂರು ನಗರದ ಶಂಕರಪುರ ಮೂರನೇ ವಾರ್ಡಿನಲ್ಲಿ ಜನರ ಆಕ್ರೋಶ ನುಡಿ.ಕುಡಿಯೋ ನೀರಲ್ಲಿ ಹುಳ-ಕಸ ಕಡ್ಡಿ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರಸಭೆ ಎಲೆಕ್ಷನ್ ಅನೌನ್ಸ್ ಆಗಿದೆ, ನಾವ್ ಸತ್ರೆ ಓಟ್ ಹಾಕೋರ್ಯಾರು ಎಂದು ನಾಗರಿಕರು ನಗರಸಭೆಯ ಜನಪ್ರತಿನಿಧಿಗಳನ್ನು ಪ್ರಶ್ನಿಸಿದ್ದಾರೆ.

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ, ಹೊಸ-ಹೊಸ ಖಾಯಿಲೆ ಬರುತ್ತೆ. ಈ ನೀರು ಕುಡಿಯೋ ಬದಲು ವಿಷ ಕುಡಿಯೋದು ಒಳ್ಳೆದು.

ನೀರು ಶುದ್ದೀಕರಿಸಿದ್ರೂ ಕುಡಿಯಲು ಯೋಗ್ಯವಾಗಿಲ್ಲ. ನಗರಸಭೆಗೆ ಮನವಿ ಮಾಡಿದ್ರು ಯಾವುದೇ ಪ್ರಯೋಜನವಿಲ್ಲ ಎಂದು ಸ್ಥಳಿಯರ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು