7:55 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಈ ವಾರ ಕಡಿಮೆ ಕೆಲಸ ಹೆಚ್ಚು ರಜೆ!: ಸಾಲು ಸಾಲು ಹಾಲಿಡೇ!!; ಯಾವಾಗೆಲ್ಲ ರಜೆ..? ಮುಂದಕ್ಕೆ ಓದಿ

09/08/2022, 15:50

ಬೆಂಗಳೂರು(reporterkarnataka.com): ಹಬ್ಬ ಬಂತೆಂದರೆ ಸರಕಾರಿ ನೌಕರರಿಗೆ ಮಜಾವೇ ಮಜಾ. ಯಾಕೆಂದರೆ ಸಾಲು ಸಾಲು ರಜೆಗಳು ಧುತ್ತೆಂದು ಎದುರು ಬಂದು ನಿಲ್ಲುತ್ತವೆ.

ಅಂದ ಹಾಗೆ ಈ ವಾರ ಪೂರ್ತಿ ರಜಾದಿನಗಳೇ ತುಂಬಿದ್ದು, ಇಂದು (ಆಗಸ್ಟ್ 9) ಮೊಹರಂ ಹಬ್ಬದ ಕಾರಣದಿಂದ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇದೆ. ಆಗಸ್ಟ್ 11 ಮತ್ತು 12 ರಕ್ಷಾ ಬಂಧನದ ಹಬ್ಬವಾಗಿದ್ದು, ಈ ದಿನಗಳಲ್ಲಿ ಒಂದು ದಿನ ಕೆಲ ಶಾಲೆಗಳಿಗೆ ರಜೆ ಇರುತ್ತದೆ.

ಇನ್ನು, ಆಗಸ್ಟ್ 13 ರಂದು ಎರಡನೇ ಶನಿವಾರದ ರಜೆ ಮತ್ತು ಆಗಸ್ಟ್ 14 ರಂದು ಭಾನುವಾರದ ರಜೆಯಿದ್ದು, ಆಗಸ್ಟ್‌ 15 ರ ಸೋಮವಾರ ಸ್ವಾತಂತ್ರ್ಯ ದಿನವಾಗಿರುವುದರಿಂದ ಅಂದು ಕೂಡ ಹಾಲಿಡೇ ಫಿಕ್ಸ್‌. ಹೀಗಾಗಿ ಈ ವಾರ ಕಡಿಮೆ ಕೆಲಸ ಹೆಚ್ಚು ರಜಾ ಗ್ಯಾರೆಂಟಿ.

ಇತ್ತೀಚಿನ ಸುದ್ದಿ

ಜಾಹೀರಾತು