5:24 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಈ ವಾರ ಕಡಿಮೆ ಕೆಲಸ ಹೆಚ್ಚು ರಜೆ!: ಸಾಲು ಸಾಲು ಹಾಲಿಡೇ!!; ಯಾವಾಗೆಲ್ಲ ರಜೆ..? ಮುಂದಕ್ಕೆ ಓದಿ

09/08/2022, 15:50

ಬೆಂಗಳೂರು(reporterkarnataka.com): ಹಬ್ಬ ಬಂತೆಂದರೆ ಸರಕಾರಿ ನೌಕರರಿಗೆ ಮಜಾವೇ ಮಜಾ. ಯಾಕೆಂದರೆ ಸಾಲು ಸಾಲು ರಜೆಗಳು ಧುತ್ತೆಂದು ಎದುರು ಬಂದು ನಿಲ್ಲುತ್ತವೆ.

ಅಂದ ಹಾಗೆ ಈ ವಾರ ಪೂರ್ತಿ ರಜಾದಿನಗಳೇ ತುಂಬಿದ್ದು, ಇಂದು (ಆಗಸ್ಟ್ 9) ಮೊಹರಂ ಹಬ್ಬದ ಕಾರಣದಿಂದ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇದೆ. ಆಗಸ್ಟ್ 11 ಮತ್ತು 12 ರಕ್ಷಾ ಬಂಧನದ ಹಬ್ಬವಾಗಿದ್ದು, ಈ ದಿನಗಳಲ್ಲಿ ಒಂದು ದಿನ ಕೆಲ ಶಾಲೆಗಳಿಗೆ ರಜೆ ಇರುತ್ತದೆ.

ಇನ್ನು, ಆಗಸ್ಟ್ 13 ರಂದು ಎರಡನೇ ಶನಿವಾರದ ರಜೆ ಮತ್ತು ಆಗಸ್ಟ್ 14 ರಂದು ಭಾನುವಾರದ ರಜೆಯಿದ್ದು, ಆಗಸ್ಟ್‌ 15 ರ ಸೋಮವಾರ ಸ್ವಾತಂತ್ರ್ಯ ದಿನವಾಗಿರುವುದರಿಂದ ಅಂದು ಕೂಡ ಹಾಲಿಡೇ ಫಿಕ್ಸ್‌. ಹೀಗಾಗಿ ಈ ವಾರ ಕಡಿಮೆ ಕೆಲಸ ಹೆಚ್ಚು ರಜಾ ಗ್ಯಾರೆಂಟಿ.

ಇತ್ತೀಚಿನ ಸುದ್ದಿ

ಜಾಹೀರಾತು