6:43 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು  

25/10/2021, 13:06

ಬೆಂಗಳೂರು(reporterkarnataka.com):

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು.

ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ. ಮಾಜಿ ಪ್ರಧಾನಿ ದೇವೇಗೌಡರನ್ನು ಕೂಡ ನೀವು ಬಿಟ್ಟಿಲ್ಲ. ಕೇಳಿದ್ರೆ, ಏಕವಚನ ಹಳ್ಳಿ ಸೊಗಡು, ಅಭ್ಯಾಸವನ್ನು ಬದಲಾಯಿಸಲು ಆಗುವುದಿಲ್ಲ ಅಂಥ ಹೇಳುತ್ತೀರಿ. ಹಾಗಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕೂಡ ಏಕವಚನದಲ್ಲಿ ಕರೆಯಿರಿ. ಸೋನಿಯಾ ಮೇಡಂ, ರಾಹುಲ್ ಜೀ ಅಂತ ಯಾಕೆ ಹೇಳುತ್ತೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಆರಿತೇ ನೀವು ಬಾದಾಮಿಗೆ ಹೋದ್ರೀ. ನಿಮ್ಮನ್ನು ಯಾರೂ ಸೋಲಿಸಿಲ್ಲ. ಮತದಾರರು ನಿಮ್ಮನ್ನು ಸೋಲಿಸಿಲ್ಲ. ನಿಮ್ಮ ದರ್ಪ, ಅಹಂಕಾರ ನಿಮ್ಮನ್ನು ಸೋಲಿಸಿದೆ.

ಡಾ.ಜಿ. ಪರಮೇಶ್ವರ್ ಅವರನ್ನು ನೀವು ಸೋಲಿಸಿಲ್ಲವೇ?  ಎಂದು ಅವರು ಮತ್ತೆ ಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು