7:24 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ದ.ಕ,ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ

12/11/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ನಡೆದಿದೆ.


ಅಧ್ಯಕ್ಷರಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಕಾರ್ಯದರ್ಶಿಯಾಗಿ ಪಾಲಚಂಡ ತರುಣ್ ತಿಮ್ಮಯ್ಯ, ಉಪಾಧ್ಯಕ್ಷರಾಗಿ ಮುಕ್ಕಾಟಿರ ಭುವಿ ಪೊನ್ನಮ್ಮ, ಉಪ ಕಾರ್ಯದರ್ಶಿಯಾಗಿ ಕೊಕ್ಕೇಂಗಡ ಮಾನ್ಯ ಮುತ್ತಮ್ಮ, ಖಜಾಂಚಿಯಾಗಿ ಚೌಂಡಿರ ಅಚ್ಚಯ್ಯ, ಸಹ ಖಜಾಂಚಿಯಾಗಿ ತೊತ್ತಿಯಂಡ ಧನ್ಯ ದೇಚಮ್ಮ, ಸಂಘಟನಾ ಕಾರ್ಯದರ್ಶಿಯಾಗಿ ಬಿದ್ದೇರಿಯಂಡ ಸಹಿನ್ ಅಪ್ಪಣ್ಣ, ಕ್ರೀಡಾ ಕಾರ್ಯದರ್ಶಿಯಾಗಿ ತುಳುನಾಡಂಡ ನೈಲ್ ಉತ್ತಪ್ಪ,ಸಹ ಕ್ರೀಡಾ ಕಾರ್ಯದರ್ಶಿಯಾಗಿ ಅಣ್ಣೀರ ಚಿರಾಗ್ ಚರ್ಮಣ,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಾದೆರ ಮೋಕ್ಷ ಮುತ್ತಮ್ಮ ಆಯ್ಕೆ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು