1:06 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ದ.ಕ,ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ

12/11/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ನಡೆದಿದೆ.


ಅಧ್ಯಕ್ಷರಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಕಾರ್ಯದರ್ಶಿಯಾಗಿ ಪಾಲಚಂಡ ತರುಣ್ ತಿಮ್ಮಯ್ಯ, ಉಪಾಧ್ಯಕ್ಷರಾಗಿ ಮುಕ್ಕಾಟಿರ ಭುವಿ ಪೊನ್ನಮ್ಮ, ಉಪ ಕಾರ್ಯದರ್ಶಿಯಾಗಿ ಕೊಕ್ಕೇಂಗಡ ಮಾನ್ಯ ಮುತ್ತಮ್ಮ, ಖಜಾಂಚಿಯಾಗಿ ಚೌಂಡಿರ ಅಚ್ಚಯ್ಯ, ಸಹ ಖಜಾಂಚಿಯಾಗಿ ತೊತ್ತಿಯಂಡ ಧನ್ಯ ದೇಚಮ್ಮ, ಸಂಘಟನಾ ಕಾರ್ಯದರ್ಶಿಯಾಗಿ ಬಿದ್ದೇರಿಯಂಡ ಸಹಿನ್ ಅಪ್ಪಣ್ಣ, ಕ್ರೀಡಾ ಕಾರ್ಯದರ್ಶಿಯಾಗಿ ತುಳುನಾಡಂಡ ನೈಲ್ ಉತ್ತಪ್ಪ,ಸಹ ಕ್ರೀಡಾ ಕಾರ್ಯದರ್ಶಿಯಾಗಿ ಅಣ್ಣೀರ ಚಿರಾಗ್ ಚರ್ಮಣ,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಾದೆರ ಮೋಕ್ಷ ಮುತ್ತಮ್ಮ ಆಯ್ಕೆ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು