11:51 AM Wednesday6 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

Eliphent Attack | 3 ದಿನಗಳಿಂದ ಬೀಡುಬಿಟ್ಟ ಕಾಡಾನೆ: ಸಲಗನ ದಾಳಿಗೆ ಬೆಳೆ ಹಾನಿ; ಗ್ರಾಮಸ್ಥರಲ್ಲಿ ಆತಂಕ

05/03/2025, 11:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ತರುವೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕಾಡಾನೆ ಬೀಡುಬಿಟ್ಟಿದ್ದು, ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ.
ತರುವೆ ಚೌಡೇಶ್ವರಿ ದೇವಸ್ಥಾನ ಸುತ್ತಮುತ್ತ ಇರುವ ತೋಟಗಳಿಗೆ ನುಗ್ಗಿದ ಆನೆ, ಅಲ್ಲಿನ ಬೆಳೆಗಳಿಗೆ ಹಾನಿ ಮಾಡಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ವಿಶೇಷವಾಗಿ, ತರುವೆ ಪಾರ್ವತಿ ಅಶೋಕ ಅವರ ಮನೆಯ ಸಮೀಪವಿರುವ ತೋಟಕ್ಕೆ ನುಗ್ಗಿ, ಬಾಳೆ ಹಾಗೂ ಕಾಫಿ ಗಿಡಗಳನ್ನು ಹಾನಿಗೊಳಿಸಿದೆ.


ಈ ಕಾಡಾನೆ ತರುವೆ ಭಾಗದಲ್ಲಿ ಅಲೆದಾಡುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಅರಣ್ಯ ಇಲಾಖೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು