8:05 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Eliphent Attack | 3 ದಿನಗಳಿಂದ ಬೀಡುಬಿಟ್ಟ ಕಾಡಾನೆ: ಸಲಗನ ದಾಳಿಗೆ ಬೆಳೆ ಹಾನಿ; ಗ್ರಾಮಸ್ಥರಲ್ಲಿ ಆತಂಕ

05/03/2025, 11:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ತರುವೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕಾಡಾನೆ ಬೀಡುಬಿಟ್ಟಿದ್ದು, ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ.
ತರುವೆ ಚೌಡೇಶ್ವರಿ ದೇವಸ್ಥಾನ ಸುತ್ತಮುತ್ತ ಇರುವ ತೋಟಗಳಿಗೆ ನುಗ್ಗಿದ ಆನೆ, ಅಲ್ಲಿನ ಬೆಳೆಗಳಿಗೆ ಹಾನಿ ಮಾಡಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ವಿಶೇಷವಾಗಿ, ತರುವೆ ಪಾರ್ವತಿ ಅಶೋಕ ಅವರ ಮನೆಯ ಸಮೀಪವಿರುವ ತೋಟಕ್ಕೆ ನುಗ್ಗಿ, ಬಾಳೆ ಹಾಗೂ ಕಾಫಿ ಗಿಡಗಳನ್ನು ಹಾನಿಗೊಳಿಸಿದೆ.


ಈ ಕಾಡಾನೆ ತರುವೆ ಭಾಗದಲ್ಲಿ ಅಲೆದಾಡುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಅರಣ್ಯ ಇಲಾಖೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು