5:42 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ

11/12/2021, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com  

ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು.

ಮನುಷ್ಯನಿಗೆ ವಿಲ್ ಪವರ್ ದೊಡ್ಡ ಪವರ್. ಜತೆಗೆ ಕಾನ್ಫಿಡೆನ್ಸ್ ಕಳೆದುಕೊಳ್ಳುವುದು ಬೇಡ. 

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದ್ರೆ ಆಗಲ್ಲ. ನಮ್ಮ ಪ್ರಯತ್ನವೇ ನಿಜವಾದ ಪವಾಡ ಎಂದು ಚಿಕ್ಕಮಗಳೂರಿನ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ನುಡಿದರು.

ಸರ್ಕಾರ, ಪಕ್ಷಗಳನ್ನು ದೂರಿಕೊಳ್ಳುವುದು ಸರಿಯಲ್ಲ. ಎಲ್ಲ ಜನರನ್ನ ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು