7:59 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ

11/12/2021, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com  

ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು.

ಮನುಷ್ಯನಿಗೆ ವಿಲ್ ಪವರ್ ದೊಡ್ಡ ಪವರ್. ಜತೆಗೆ ಕಾನ್ಫಿಡೆನ್ಸ್ ಕಳೆದುಕೊಳ್ಳುವುದು ಬೇಡ. 

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದ್ರೆ ಆಗಲ್ಲ. ನಮ್ಮ ಪ್ರಯತ್ನವೇ ನಿಜವಾದ ಪವಾಡ ಎಂದು ಚಿಕ್ಕಮಗಳೂರಿನ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ನುಡಿದರು.

ಸರ್ಕಾರ, ಪಕ್ಷಗಳನ್ನು ದೂರಿಕೊಳ್ಳುವುದು ಸರಿಯಲ್ಲ. ಎಲ್ಲ ಜನರನ್ನ ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು