11:14 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ

11/12/2021, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com  

ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು.

ಮನುಷ್ಯನಿಗೆ ವಿಲ್ ಪವರ್ ದೊಡ್ಡ ಪವರ್. ಜತೆಗೆ ಕಾನ್ಫಿಡೆನ್ಸ್ ಕಳೆದುಕೊಳ್ಳುವುದು ಬೇಡ. 

ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ಆಗಲಿ ಅಂದ್ರೆ ಆಗಲ್ಲ. ನಮ್ಮ ಪ್ರಯತ್ನವೇ ನಿಜವಾದ ಪವಾಡ ಎಂದು ಚಿಕ್ಕಮಗಳೂರಿನ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ನುಡಿದರು.

ಸರ್ಕಾರ, ಪಕ್ಷಗಳನ್ನು ದೂರಿಕೊಳ್ಳುವುದು ಸರಿಯಲ್ಲ. ಎಲ್ಲ ಜನರನ್ನ ರಕ್ಷಿಸಬೇಕು ಎಂದು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು